Movatterモバイル変換


[0]ホーム

URL:


ವಿಷಯಕ್ಕೆ ಹೋಗು
ವಿಕಿಪೀಡಿಯ
ಹುಡುಕು

ಮುಖ್ಯ ಪುಟ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ
ಈ ವಿಶ್ವಕೋಶಬಹು ಭಾಷೆಗಳಲ್ಲಿ ಲಭ್ಯವಿದೆ.
ಪ್ರಸ್ತುತ ಕನ್ನಡ ಆವೃತ್ತಿಯು೩೩,೮೬೧ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

ಕನ್ನಡ ಅಕ್ಷರಮಾಲೆ 'ಅ'
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಬಿ.ಆರ್.ಮಾಣಿಕ್ಯಮ್(1909–1964)ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದವಿಧಾನಸೌಧದ ವಿನ್ಯಾಸ.
  • ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್‌.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
  • ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
  • ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
  • ಕೊವ್ಯಾಕ್ಸಿನ್ (ಅಧಿಕೃತ ಹೆಸರುಬಿಬಿವಿ೧೫೨)ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದುಲಸಿಕೆ. ಇದನ್ನು ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು,ಭಾರತ್ ಬಯೋಟೆಕ್ ಸಂಸ್ಥೆಯುಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
  • ಸಿಗಡಿ ಕೃಷಿಯು ಮನುಷ್ಯನ ಆಹಾರಕ್ಕಾಗಿ ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
  • ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟಹಿಂದೂ ಧರ್ಮದ ಒಂದು ಚಿಕ್ಕಉಪನಿಷತ್ ಆಗಿದೆ.ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನುಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.

ಸುದ್ದಿಯಲ್ಲಿ

ಬಹುಬಾಷೆ ನಟಿ ಬಿ. ಸರೋಜಾದೇವಿ
  • ಜುಲೈ ೧೪: ಭಾರತದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ (ಸಿಗಂದೂರು) ಸೇತುವೆ ಉದ್ಘಾಟನೆ.[೧]
  • ಜುಲೈ ೧೪: ಹಿರಿಯ ಬಹುಭಾಷೆ ನಟಿಬಿ. ಸರೋಜಾದೇವಿ ನಿಧನ.(ಚಿತ್ರಿತ)[೨]
  • ಜೂನ್ ೨೫: ಮಿಷನ್ ಆ‍ಕ್ಸಿಯಂ-೪ ಯಶಸ್ವಿ ಉಡಾವಣೆ. ೪೧ ವರ್ಷಗಳ ನಂತರ ಭಾರತೀಯ ಗಗನಯಾತ್ರಿಯ ಪಯಣ.[೩]
  • ಜೂನ್ ೨೩:ಐಪಿಎಲ್ ಸಂಭ್ರಮಾಚರಣೆಗೆ ಬಿಸಿಸಿಐ ಮಾರ್ಗಸೂಚಿ ಬಿಡುಗಡೆ[೪]
  • ಜೂನ್ ೨೨: ಪಹಲ್ಗಾಮ್ ದಾಳಿಯ ಉಗ್ರರಿಗೆ ಆಶ್ರಯ ಕೊಟ್ಟ ಇಬ್ಬರ ಸೆರೆ[೫]




ಈ ತಿಂಗಳ ಪ್ರಮುಖ ದಿನಗಳು

ಜುಲೈ:

ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವರು

ವಿಕಿಪೀಡಿಯ ಪರ್ಯಟನೆ

ಕರ್ನಾಟಕ ಮತ್ತುಕನ್ನಡ

ಜಿಲ್ಲೆಗಳುತಾಲ್ಲೂಕುಗಳುಪ್ರಮುಖ ಸ್ಥಳಗಳುಇತಿಹಾಸಮುಖ್ಯಮಂತ್ರಿಗಳುಪ್ರಸಿದ್ಧ ವ್ಯಕ್ತಿಗಳುಬೆಂಗಳೂರುಕನ್ನಡ ವ್ಯಾಕರಣಕನ್ನಡ ಪತ್ರಿಕೆಗಳು

ಭೂಗೋಳ

ಭೂಗೋಳಖಂಡಗಳುದೇಶಗಳುನಗರಗಳುಜಲಸಮೂಹಗಳುಪರ್ವತಶ್ರೇಣಿಗಳುಮರುಭೂಮಿಗಳುಭೂಗೋಳ ಶಾಸ್ತ್ರಸೌರಮಂಡಲಖಗೋಳಶಾಸ್ತ್ರ

ಕಲೆ ಮತ್ತುಸಂಸ್ಕೃತಿ

ಸಂಸ್ಕೃತಿಭಾಷೆಗಳುಸಾಹಿತ್ಯಸಾಹಿತಿಗಳುಸಂಗೀತಸಂಗೀತಗಾರರುಧರ್ಮಜಾನಪದಹಬ್ಬಗಳುಕ್ರೀಡೆಪ್ರವಾಸೋದ್ಯಮರಂಗಭೂಮಿಚಿತ್ರರಂಗಪ್ರಾಚ್ಯ ಸಂಶೋಧಕರು

ಜನ -ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರುನೊಬೆಲ್ ಪ್ರಶಸ್ತಿ ಪುರಸ್ಕೃತರುಸ್ವಾತಂತ್ರ್ಯ ಹೋರಾಟಗಾರರುಭಾರತ ರತ್ನ ಪುರಸ್ಕೃತರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತರುಉದ್ಯಮಿಗಳುಉದ್ಯಮಗಳು

ಇತಿಹಾಸ

ಇತಿಹಾಸಐತಿಹಾಸಿಕ ಸ್ಥಳಗಳು-ಸ್ಮಾರಕಗಳುವಿಶ್ವ ಪರಂಪರೆಯ ತಾಣಗಳುಭಾರತದ ಇತಿಹಾಸಕಾಲ

ವಿಜ್ಞಾನಮತ್ತುತಂತ್ರಜ್ಞಾನ

ವಿಜ್ಞಾನತಂತ್ರಜ್ಞಾನತಂತ್ರಜ್ಞರುವಿಜ್ಞಾನಿಗಳುಖಗೋಳಶಾಸ್ತ್ರಜೀವಶಾಸ್ತ್ರರಸಾಯನಶಾಸ್ತ್ರಭೂಶಾಸ್ತ್ರಭೌತಶಾಸ್ತ್ರಗಣಿತ

ಧರ್ಮ ಮತ್ತುಆಧ್ಯಾತ್ಮಿಕತೆ

ಧರ್ಮಆಧ್ಯಾತ್ಮಹಿಂದೂ ಧರ್ಮಜೈನ ಧರ್ಮಬೌದ್ಧ ಧರ್ಮಇಸ್ಲಾಂ ಧರ್ಮಕ್ರೈಸ್ತ ಧರ್ಮಯಹೂದಿ ಧರ್ಮಸಿಖ್ ಧರ್ಮಧಾರ್ಮಿಕ ಗ್ರಂಥಗಳುಪುರಾಣ

ಸಮಾಜಮತ್ತುರಾಜಕೀಯ

ಸಮಾಜರಾಜಕೀಯಶಿಕ್ಷಣಭಾರತದ ರಾಷ್ಟ್ರಪತಿಗಳುಭಾರತದ ಪ್ರಧಾನ ಮಂತ್ರಿಗಳುಸಮಾಜಸೇವಕರುಭಯೋತ್ಪಾದನೆ

ಕನ್ನಡ ಸಿನೆಮಾ

ಚಲನಚಿತ್ರಗಳುನಿರ್ದೇಶಕರುನಟರುನಟಿಯರುನಿರ್ಮಾಪಕರುಚಿತ್ರ ಸಂಗೀತಚಿತ್ರಸಾಹಿತಿಗಳು

ಮನೋರಂಜನೆಮತ್ತುಕ್ರೀಡೆ

ಕ್ರೀಡೆಕ್ರೀಡಾಪಟುಗಳುಕ್ರೀಡಾ ಪ್ರಶಸ್ತಿಗಳುಕ್ರಿಕೆಟ್ಟೆನ್ನಿಸ್ಪ್ರವಾಸದೂರದರ್ಶನ

ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಮೀಡಿಯ ಬಳಗದ ಇತರಯೋಜನೆಗಳು:

ಭಾಷಾ ವಿಷಯ ಯೋಜನೆಗಳು
ಬಹುಭಾಷಾ ವಿಷಯ ಯೋಜನೆಗಳು

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು.ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).

"https://kn.wikipedia.org/w/index.php?title=ಮುಖ್ಯ_ಪುಟ&oldid=1302841" ಇಂದ ಪಡೆಯಲ್ಪಟ್ಟಿದೆ
ವರ್ಗ:

[8]ページ先頭

©2009-2025 Movatter.jp